Saturday, June 28, 2025
spot_imgspot_img
spot_imgspot_img

ಕೆ.ಎಸ್.ಆರ್.ಟಿ.ಸಿ  ಮತ್ತು  ಕಾರಿನ ನಡುವೆ ಭೀಕರ ಅಪಘಾತ; ಆರು ಮಂದಿ ಸಾವು

- Advertisement -
- Advertisement -

ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕ್ವಾಲಿಸ್ ಕಾರಿನ ನಡುವೆ ಭೀಕರ ಅಪಘಾತ ನಡೆದು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಕನಕಪುರದಲ್ಲಿ  ನಡೆದಿದೆ.

ಕ್ವಾಲಿಸ್ ವಾಹನದಲ್ಲಿದ್ದ ಆರು ಮಂದಿ ಅಪಘಾತದ ರಭಸಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಹಾಗೂ ಬಸ್ ನಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯವಾಗಿದೆ.

ಕ್ವಾಲಿಸ್ ಕಾರಿನಲ್ಲಿದ್ದವರು ಮಹದೇಶ್ವರ ಬೆಟ್ಟದಿಂದ ಹಿಂದಿರುಗುತ್ತಿದ್ದ ಸಂಧರ್ಭದಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!