Monday, June 30, 2025
spot_imgspot_img
spot_imgspot_img

ಮಾಜಿ ಮೇಯರ್- ವಿಚಾರಣೆ

- Advertisement -
- Advertisement -

ಬೆಂಗಳೂರು: ನಗರದ ಡಿ ಜೆ ಹಳ್ಳಿ ಮತ್ತು ಕೆ ಜಿ . ಹಳ್ಳಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಮತ್ತೊಮ್ಮೆ ವಿಚಾರಣೆಗೆ ಗುರಿಪಡಿಸಲು ಪೊಲೀಸರು ನಿರ್ಧರಿಸಿದ್ದಾರೆ. ಅಕ್ಟೋಬರ್ 6ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಹಿಂಸಾಚಾರದಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಪಾತ್ರ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಈ ಆರೋಪಗಳನ್ನು ಸಂಪತ್ ರಾಜ್ ತಳ್ಳಿಹಾಕಿದ್ದಾರೆ.

- Advertisement -

Related news

error: Content is protected !!