- Advertisement -
- Advertisement -
ಹಿರಿಯಡ್ಕ: ಸರಿಯಾದ ಕೆಲಸ ಇಲ್ಲದೇ ಸಾಲವನ್ನು ಮರು ಪಾವತಿಸಲಾಗದ ಚಿಂತೆಯಲ್ಲಿ ಮಾನಸಿಕವಾಗಿ ನೊಂದ ಹರಿಖಂಡಿಗೆಯ ಸಂತೋಷ (38) ಎಂಬವರು ಮನೆಯ ಬಾವಿಯ ರಾಟೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -