- Advertisement -
- Advertisement -
ಸುಳ್ಯ: ಪಂಜದ ಯುವಕನೊಬ್ಬ ಪಾಂಡಿಚೇರಿಯಲ್ಲಿ ಸಮುದ್ರ ಪಾಲಾದ ಘಟನೆ ನಡೆದಿದೆ.
ನೀರುಪಾಲಾದ ಯುವಕ ಪಂಜದ ಕೂತ್ಕುಂಜ ಗ್ರಾಮದ ಚಿದ್ಗಲ್ಲು ಗೋಪಾಲ್ ಎಂಬವರ ಪುತ್ರ ಬಿಪಿನ್ ಎಂದು ಗುರುತಿಸಲಾಗಿದೆ.
ಬಿಪಿನ್ ಬೆಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಶನಿವಾರ ಗೆಳೆಯರೊಂದಿಗೆ ಪಾಂಡಿಚೇರಿಗೆ ಹೋಗಿದ್ದರು, ಬಳಿಕ ಅಲ್ಲಿನ ಬೀಚ್ಗೆ ತೆರಳಿದ್ದ ವೇಳೆ ಸಮುದ್ರಪಾಲಾಗಿದ್ದಾರೆ. ಭಾನುವಾರ ಯುವಕನ ಮೃತದೇಹ ಪತ್ತೆಯಾಗಿದೆ.
- Advertisement -