Sunday, June 29, 2025
spot_imgspot_img
spot_imgspot_img

ಕಾರು-ಬೈಕ್ ಢಿಕ್ಕಿ; ಇಬ್ಬರು ಮೃತ್ಯು..!

- Advertisement -
- Advertisement -

ಕಾರು-ಬೈಕ್ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಇಬ್ಬರು ಮೃತ್ಪಟ್ಟಿರುವ ಘಟನೆ ಕಡೂರು ತಾಲೂಕಿನ
ಚಿಕ್ಕಪಟ್ಟಣಗೆರೆ ಗೇಟ್ ಬಳಿ ನಡೆದಿದೆ.

ಮೃತಪಟ್ಟವರನ್ನು ನಯನ (26), ಮನು (27)ಎಂದು ಗುರುತಿಸಲಾಗಿದೆ.

ಬೈಕ್ ನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!