- Advertisement -
- Advertisement -



ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಾಣಾಗಿರುವ ಘಟನೆ ಹೆಬ್ರಿ ಗ್ರಾಮದ ಗಿಲ್ಲಾಳಿ ಕುಡ್ತರಬೈಲು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಶಶಾಂಕ್ (16) ಎಂದು ತಿಳಿದು ಬಂದಿದೆ.
ಶಶಾಂಕ್ ಹೆಬ್ರಿ ಕಾಲೇಜ್ ನಲ್ಲಿ ಪ್ರಥಮ ವರ್ಷದ ವಾಣಿಜ್ಯ ವಿಭಾಗದಲ್ಲಿ ವಿಧ್ಯಾಭ್ಯಾಸ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಯಾವುದೋ ವಿಚಾರದಲ್ಲಿ ಮನನೊಂದು ಮಾನಸಿಕ ಖಿನ್ನತೆಗೆ ಒಳಗಾಗಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.
- Advertisement -