Friday, June 27, 2025
spot_imgspot_img
spot_imgspot_img

ಶಬರಿಮಲೆಯಿಂದ ಹಿಂತಿರುಗುತಿದ್ದ ವೇಳೆ ಕಾರು ಢಿಕ್ಕಿ; ಓರ್ವ ಮೃತ್ಯು..!

- Advertisement -
- Advertisement -

ಕೊಡಗಿನಿಂದ ಶಬರಿಮಲೆಗೆ ಕಾರಿನಲ್ಲಿ ತೆರಳಿದ್ದ ತಂಡವೊಂದು ಮರಳಿ ಬರುತ್ತಿದ್ದಾಗ ಕೇರಳದ ಅಂಗಮಾಲಿಯ ಪೇರಂಬೂರ್ ಬಳಿ ಕಾರು ಮರಕ್ಕೆ ಢಿಕ್ಕಿಯಾಗಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಮೃತಪಟ್ಟವರನ್ನು ಕುಶಾಲನಗರದ ಹಾರಂಗಿ ದೊಡ್ಡತ್ತೂರು ನಿವಾಸಿ ಕುಂಞರಾಮ ಅವರ ಪುತ್ರ ಆಟೋ ಚಂದ್ರ ಹಾಗೂ ಗಾಯಗೊಂಡವರನ್ನು ಕುಶಾಲನಗರದ ಲಿಂಗಂ ಹರೀಶ್, ಸಂತೋಷ್ ಎಂದು ಗುರುತಿಸಲಾಗಿದೆ.

ಅವರನ್ನು ಪೆರಂಬೂರಿನ ರಾಜಗಿರಿ ಆಸ್ಪತ್ರೆಯ ತೀವ್ರಾ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

Related news

error: Content is protected !!