- Advertisement -
- Advertisement -
ವರ್ಕಾಡಿ ಕೊಂಡೆವೂರ್ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ.18 ರಿಂದ 24ರ ವರೆಗೆ ನಡೆಯಲಿದ್ದು ಆ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆಯ ಕಾರ್ಯಕ್ರಮವು ಓಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ದಿವ್ಯ ಹಸ್ತದಲ್ಲಿ ಶ್ರೀ ಕ್ಷೇತ್ರದಲ್ಲಿ ಜರುಗಿತು.
ಬ್ರಹ್ಮಕಲಶದ ಸಮಿತಿಯ ಅಧ್ಯಕ್ಷ ಸತೀಶ್ ಕುಮಾರ್ ಆಳ್ವ ಇರ ಬಾಳಿಕೆ ಮತ್ತು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
- Advertisement -