Monday, June 30, 2025
spot_imgspot_img
spot_imgspot_img

ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ; ಮೋದಿ ಮತ್ತೊಮ್ಮೆ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

- Advertisement -
- Advertisement -

ಗೋಡೆ ಬರಹ ಕಾರ್ಯಕ್ರಮ ಪ್ರಯುಕ್ತ ಮೋದಿ ಮತ್ತೊಮ್ಮೆ ಗೋಡೆ ಬರಹ ಕಾರ್ಯಕ್ರಮಕ್ಕೆ ಇಂದು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚಾಲನೆ ನೀಡಲಾಯಿತು.

ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವಾ, ನಗರ ಮಂಡಲ ಅಧ್ಯಕ್ಷ ಪಿ.ಜಿ ಜಗನ್ನೀವಾಸ್ ರಾವ್, ಮಾಜಿ ಶಾಸಕರಾದ ಸಂಜೀವ ಮಠಂದೂರು, ಗೋಡೆ ಬರಹ ಜಿಲ್ಲಾ ಸಹ ಸಂಚಾಲಕರಾದ ದಯಾನಂದ ಶೆಟ್ಟಿ, ಮಂಡಲದ ಗೋಡೆ ಬರಹ ಪ್ರಮುಖರಾಗಿರುವ ಸುರೇಶ್ ಅತ್ರಮಜಲು, ರಾಜೇಶ್ ಕುಂಬ್ರ, ಶಿವಕುಮಾರ್ ಕಲ್ಲಿಮಾರ್, ಸಚಿನ್ ಶೆಣೈ ಅನ್ಯಾನ್ಯ ಜವಾಬ್ದಾರಿಯ ಪ್ರಮುಖರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!