Sunday, June 29, 2025
spot_imgspot_img
spot_imgspot_img

ವಿಟ್ಲ: ಹೃದಯಾಘಾತದಿಂದ ಯುವಕ ಮೃತ್ಯು..!

- Advertisement -
- Advertisement -

ವಿಟ್ಲ: ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ವಿಟ್ಲ ಕನ್ಯಾನ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಯುವಕನ ನ್ನು ಕನ್ಯಾನ ಗ್ರಾಮದ ಅಂಗ್ರಿ ನಿವಾಸಿ ದಿ. ನಾರಾಯಣ ಮೂಲ್ಯ ಅವರ ಐದನೇ ಪುತ್ರ ರವಿ(35) ಎಂದು ಗುರುತಿಸಲಾಗಿದೆ.

ರವಿ ತಾಯಿ ಮತ್ತು ನಾಲ್ವರು ಸಹೋದರರು ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಇವರು ಖಾಸಗಿ ವಾಹನದಲ್ಲಿ ಚಾಲಕರಾಗಿ ದುಡಿಯುತ್ತಿದ್ದರು.

- Advertisement -

Related news

error: Content is protected !!