Thursday, July 3, 2025
spot_imgspot_img
spot_imgspot_img

ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ಕುಂಡಡ್ಕ ಮತ್ತು ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರ

- Advertisement -
- Advertisement -

ವಿಟ್ಲ:ಶ್ರೀ ವಿಷ್ಣುಮೂರ್ತಿ ಯುವಕವೃಂದ(ರಿ.) ವಿಷ್ಣುನಗರ ಕುಂಡಡ್ಕ ಮತ್ತು ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಇದರ ಸಹಯೋಗದೊಂದಿಗೆ ಇಂದು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ 5 ನೇ ಬಾರಿ ರಕ್ತದಾನ ಶಿಬಿರ ನಡೆಯಿತು. 50 ಸ್ವಯಂಸೇವಕರು ರಕ್ತದಾನ ಮಾಡಿದರು.

ಈ ಸಂಧರ್ಭದಲ್ಲಿ ಶ್ರೀ ಕೃಷ್ಣಯ್ಯ ಕೆ ವಿಟ್ಲ ಅರಮನೆ, ರಾಮಚಂದ್ರ ಭಟ್ ಪುತ್ತೂರು, ಶ್ರೀ ಯೋಗೀಶ್ ಕುಡ್ವ, ದಯಾನಂದ ಶೆಟ್ಟಿ ಉಜಿರೆಮಾರು, ಗೋವಿಂದರಾಜ್ ಭಟ್ ಪೆರ್ವಾಜೆ, ಚಿದಾನಂದ ಪೆಲತ್ತಿಂಜ, ಕೃಷ್ಣಪ್ಪ ಗೌಡ ಅಡ್ಯಾಲು, ಆನಂದ ಮಾನಾಜೆಮೂಲೆ ಹಾಗೂ ಯುವಕವೃಂದದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!