- Advertisement -
- Advertisement -
ಬೆಳ್ತಂಗಡಿ: ಚಿರತೆಯೊಂದು ಜನ ಓಡಾಡುವ ಪ್ರದೇಶದಲ್ಲಿ ರಾತ್ರಿ ಹೊತ್ತು ಓಡಾಡುತ್ತಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಪಚ್ಚೇರಿ ಪರಿಸರದಲ್ಲಿ ನಡೆದಿದೆ. ಇದೀಗ ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಊರಿನ ಜನ ಭಯಭೀತರಾಗಿದ್ದಾರೆ. ಈ ಬಗ್ಗೆ ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
- Advertisement -