- Advertisement -
- Advertisement -






ಹಿಂದೂ ಧಾರ್ಮಿಕ ದತ್ತಿ ಕಾಯಿದೆಯಡಿಯಲ್ಲಿ ದೇವಸ್ಥಾನಗಳಿಗೆ ಹಿಂದೂ ಅಧಿಕಾರಿಗಳನ್ನು ಮಾತ್ರ ನೇಮಿಸಬೇಕು ಎಂದು ನಿಯಮ ಇದೆ .ಆದರೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಿಯುಕ್ತಿಗೊಂಡ ಯೇಸುರಾಜ್ ಅವರು ಹಿಂದೂ ಅಥವಾ ಮತಾಂತರಗೊಂಡ ಕ್ರಿಶ್ಚಿಯನ್ ಎಂಬುದನ್ನು ಸರ್ಕಾರ ದೃಢೀಕರಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪವೆಲ್ ಆಗ್ರಹಿಸಿದ್ದಾರೆ.
- Advertisement -