Saturday, June 28, 2025
spot_imgspot_img
spot_imgspot_img

ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು..!

- Advertisement -
- Advertisement -

ಹಾಸನ: ಕೆರೆಯಲ್ಲಿಈಜಲು ಹೋಗಿದ್ದ ನಾಲ್ವರು ಮಕ್ಕಳು ನೀರುಪಾಲಾದ ಘಟನೆ ಹಾಸನ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ನೀರುಪಾಲಾದವರನ್ನು ಮುತ್ತಿಗೆ ಗ್ರಾಮದ ಜೀವನ್ (13), ಸಾತ್ವಿಕ್ (11) ವಿಶ್ವ(12), ಪೃಥ್ವಿ (12) ಎಂದು ಗುರುತಿಸಲಾಗಿದೆ.

ಶಾಲೆಗೆ ರಜೆ ಇರುವುದರಿಂದ ಕೆರೆಗೆ ಐವರು ಬಾಲಕರು ಈಜಲು ತೆರಳಿದ್ದರು. ಈ ಪೈಕಿ ಓರ್ವ ಬಾಲಕ ಪಾರಾಗಿ ಸಮೀಪದಲ್ಲಿದ್ದವರಿಗೆ ತಿಳಿಸಿದ್ದಾನೆ. ನಿವಾಸಿಗಳು ಕೆರೆ ಬಳಿ ಬಂದು ನೋಡುವಷ್ಟರಲ್ಲಿ ನಾಲ್ವರು ಬಾಲಕರು ಮೃತಪಟ್ಟಿದ್ದಾರೆ. ಮಕ್ಕಳ ಮೃತದೇಹಕ್ಕಾಗಿ ಅಗ್ನಿಶಾಮಕದಳದ ಸಿಬ್ಬಂದಿದ ಶೋಧಕಾರ್ಯ ನಡೆಸುತ್ತಿದ್ದಾರೆ.

- Advertisement -

Related news

error: Content is protected !!