Sunday, June 29, 2025
spot_imgspot_img
spot_imgspot_img

ಪುತ್ತೂರು: ಕ್ಯಾನ್ಸರ್ ರೋಗಿಗಳಿಗಾಗಿ ಕೇಶರಾಶಿ ದಾನ ಮಾಡಿದ ಸೃಷ್ಟಿ ರೈ ಜಾರತ್ತಾರು

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಪುತ್ತೂರು: ಕ್ಯಾನ್ಸರ್ ಪೀಡಿತರಿಗಾಗಿ ಕೇಶರಾಶಿ ದಾನ ಮಾಡುವ ಮೂಲಕ ಕು.ಸೃಷ್ಟಿ ರೈ ಜಾರತ್ತಾರುರವರು ಇತರರಿಗೆ ಮಾದರಿಯಾಗಿದ್ದಾರೆ.

ಪುತ್ತೂರು ರಾಮಕೃಷ್ಣ ಪ್ರೌಢಶಾಲೆಯ 9ನೇ ನೇ ತರಗತಿ ವಿದ್ಯಾರ್ಥಿನಿಯಾಗಿರುವ ಇವರು ಸುಳ್ಯದ ಅಮೃತಗಂಗಾ ಸಮಾಜ ಸೇವಾ ಸಂಸ್ಥೆಯ ಅಮೃತಕೇಶ ಕೂದಲು ದಾನ ಅಭಿಯಾನದ ಮೂಲಕ ಈ ಸೇವಾ ಕಾರ್ಯಕ್ಕೆ ಮುಂದಾಗಿದ್ದಾರೆ. ಸಂಸ್ಥೆಯ ನಿರ್ವಾಹಕ ಉದಯಭಾಸ್ಕರ್ ಸುಳ್ಯ ಅವರ ಮೂಲಕ ತನ್ನ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ದಾನ ಮಾಡಿದ್ದಾರೆ. ಸೃಷ್ಟಿ ರೈಯವರು ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ರೈ ಜಾರತ್ತಾರು ಮತ್ತು ಕವಿತಾರವರ ಪುತ್ರಿಯಾಗಿದ್ದಾರೆ.

- Advertisement -

Related news

error: Content is protected !!