Monday, June 30, 2025
spot_imgspot_img
spot_imgspot_img

ಪರಿಯಾಲ್ತಡ್ಕ ಶಾಲೆಯ ನಿವೃತ್ತ ಅಧ್ಯಾಪಕ ರಾಮಕೃಷ್ಣ ಭಟ್ ನಿಧನ..!

- Advertisement -
- Advertisement -

ಪರಿಯಾಲ್ತಡ್ಕ ಶಾಲೆಯ ನಿವೃತ್ತ ಅಧ್ಯಾಪಕ ಶ್ರೀಯುತ ರಾಮಕೃಷ್ಣ ಭಟ್ ಬಳಂತಿಮೊಗರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು ಪರಿಯಾಲ್ತಡ್ಕ ಶಾಲೆಯ ನಿವೃತ್ತ ಅಧ್ಯಾಪಕರಾಗಿದ್ದು, ಕಿಟ್ಟಣ್ಣ ಮಾಸ್ಟ್ರು ಎಂದೇ ಚಿರಪರಿಚಿತರಾಗಿದ್ದವರು. ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ.

- Advertisement -

Related news

error: Content is protected !!