Friday, July 11, 2025
spot_imgspot_img
spot_imgspot_img

ಎಡಪಕ್ಷಗಳ ಭದ್ರಕೋಟೆ ಕೇರಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

- Advertisement -
- Advertisement -
This image has an empty alt attribute; its file name is indane-gas-2-1024x748.jpg

ಕೇರಳ ರಾಜ್ಯದ ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಜಯಭೇರಿಯಾಗಿದ್ದು, ತ್ರಿಶೂರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಜಯಗಳಿಸುವ ಮೂಲಕ ಬಿಜೆಪಿ ಈ ಕ್ಷೇತ್ರವನ್ನು ವಶಪಡಿಸಿಕೊಂಡಿದೆ.

ನಟ, ರಾಜಕಾರಣಿಯಾಗಿರುವ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಅವರು ಎದುರಾಳಿ ಸಿಪಿಐನ ವಿಎಸ್ ಸುನೀಲ್ ಕುಮಾರ್‌ ಅವರನ್ನು ಸೋಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಮುರಳೀಧರನ್ ಪರಾಭವಗೊಂಡಿದ್ದಾರೆ. ಎಡಪಕ್ಷಗಳ ಭದ್ರಕೋಟೆಯಾಗಿರುವ ಕೇರಳದಲ್ಲಿ ಬಿಜೆಪಿ ಇದೇ ಮೊದಲ ಬಾರಿ ಎಂಬಂತೆ ಬಿಜೆಪಿ ಖಾತೆ ತೆರೆದಿದೆ.

- Advertisement -

Related news

error: Content is protected !!