- Advertisement -
- Advertisement -


ಕಲ್ಲಡ್ಕ: ಬಾಳ್ತಿಲ ಗ್ರಾಮದ ಸುಧೆಕ್ಕಾರು ರಕ್ತೇಶ್ವರಿ ಅಮ್ಮನವರ ದೈವಸ್ಥಾನ ಮತ್ತು ಗುಳಿಗ ಸಾನಿಧ್ಯದಲ್ಲಿ ನಿನ್ನೆ ರಾತ್ರಿ ಕಳ್ಳತನ ನಡೆದ ಘಟನೆ ನಡೆದಿದೆ.



ಈ ಘಟನೆ ಇಂದು ಬೆಳಗ್ಗೆ ಸಾರ್ವಜನಿಕರ ಬೆಳಕಿಗೆ ಬಂದಿದ್ದು, ಘಟನಾ ಸ್ಥಳಕ್ಕೆ ಪೋಲಿಸರು ಹಾಗೂ ಬೆರಳಚ್ಚು ತಜ್ಞರು, ಶ್ವಾನ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



ಈ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -