- Advertisement -
- Advertisement -


ಬಂಟ್ವಾಳ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬಂಟ್ವಾಳ ತಾಲೂಕು ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಬಂಟ್ವಾಳ ತಾಲೂಕು ಸಭಾಂಗಣದಲ್ಲಿ ನಡೆಯಿತು.


ವೇದಿಕೆಯಲ್ಲಿ ತಾಲೂಕಿನ ಪ್ರಗತಿ ಪರ ಕೃಷಿರು ಪ್ರಶಸ್ತಿ ಪುರಸ್ಕೃತ ಶ್ರೀ ಚಂದ್ರಶೇಖರ ಗೌಡ ಗಿರಿನಿವಾಸ ಕಟ್ಟತ್ತಿಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು ಮತ್ತು ಬಂಟ್ವಾಳ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು.


ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು,ತಹಶೀಲ್ದಾರ್ ಅರ್ಚನಾ ಡಿ. ಭಟ್ ಹಾಗೂ ಬಂಟ್ವಾಳ ತಾಲ್ಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಗೌರವ ಸಲಹೆಗಾರರು, ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಶ್ರೀ ಲಿಂಗಪ್ಪ ಗೌಡ ಅಳಿಕೆ ಮತ್ತು ಅಧ್ಯಕ್ಷ ಶ್ರೀ ಮೋನಪ್ಪ ಗೌಡ ಶಿವಾಜಿ ನಗರ ಹಾಗೂ ತಾಲ್ಲೂಕು ಆಡಳಿತಾಧಿಕಾರಿಗಳು, ಶಿಕ್ಷಣಾಧಿಕಾರಿಗಳು ಆಲವಾರು ಇಲಾಖೆಗಳ ಅಧಿಕಾರಿ ವರ್ಗ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
- Advertisement -