Saturday, June 28, 2025
spot_imgspot_img
spot_imgspot_img

ಸುಳ್ಯ: ವಿಷ ಸೇವಿಸಿ ಕೃಷಿಕ ಆತ್ಮಹತ್ಯೆಗೆ ಶರಣು..!

- Advertisement -
- Advertisement -

ಸುಳ್ಯ: ಅಡಿಕೆ ಕೃಷಿಗೆ ಹಳದಿ ರೋಗದಿಂದ ಕಂಗೆಟ್ಟ ಕೃಷಿಕರೊಬ್ಬರು ಆತ್ಮಹತ್ಯೆ ಗೆ ಶರಣಾದ ಘಟನೆ ಸುಳ್ಯದ ಮಡಪ್ಪಾಡಿ ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಕೃಷಿಕ ಸುಳ್ಯ ತಾಲೂಕು ಮಡಪ್ಪಾಡಿ ಬಲ್ಕಜೆ ಸೀತಾರಾಮ ಗೌಡರು (55) ಎಂದು ಗುರುತಿಸಲಾಗದೆ.

ಅಡಿಕೆ ತೋಟಕ್ಕೆ ಹಳದಿ ಎಲೆ ರೋಗ ಬಾಧೆಯಿಂದ ಅಡಿಕೆ ಕೃಷಿ ಇಲ್ಲದಂತಾಗಿದೆ. ಇದರಿಂದ ಮನನೊಂದು ಆತ್ಮಹತ್ಯೆ ಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ. ಬುಧವಾರ ಬೆಳಗ್ಗೆ ಮನೆಯಲ್ಲಿ ವಿಷ ಸೇವಿಸಿದ ಅವರನ್ನು ಮನೆಯವರು ಸುಳ್ಯ ಆಸ್ಪತ್ರೆಗೆ ಕರೆತಂದರಾದರೂ ಫಲಕಾರಿಯಾಗದೇ ಅವರು ಮೃತಪಟ್ಟರೆಂದು ತಿಳಿದುಬಂದಿದೆ.

- Advertisement -

Related news

error: Content is protected !!