Saturday, June 28, 2025
spot_imgspot_img
spot_imgspot_img

ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌..!

- Advertisement -
- Advertisement -

ಪುತ್ತೂರು: ಸುಮಾರು 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಧಿತ ಆರೋಪಿಯನ್ನು ಹರ್ಯಾಣ ಮಹನುವಾಡ್ ಜಿಲ್ಲೆಯ ನಂಗಲ್ ಮವರಿಪುರ್ ನಿವಾಸಿ, ಮಹಮ್ಮದ್ ನಾಸೀರ್ ಎಂದು ಗುರುತಿಸಲಾಗಿದೆ.

- Advertisement -

Related news

error: Content is protected !!