- Advertisement -
- Advertisement -



ಪುತ್ತೂರು: ಸುಮಾರು 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ಹರ್ಯಾಣ ಮಹನುವಾಡ್ ಜಿಲ್ಲೆಯ ನಂಗಲ್ ಮವರಿಪುರ್ ನಿವಾಸಿ, ಮಹಮ್ಮದ್ ನಾಸೀರ್ ಎಂದು ಗುರುತಿಸಲಾಗಿದೆ.
- Advertisement -