Sunday, June 29, 2025
spot_imgspot_img
spot_imgspot_img

ಬೈಕ್‌ಗೆ ಬಸ್‌ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು..!

- Advertisement -
- Advertisement -

ಕಲಬುರಗಿ: ಬೈಕ್‌ಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕಂದಗೋಳ ಗ್ರಾಮದ ಬಳಿ ಘಟನೆ ನಡೆದಿದೆ.

ಮೃತಪಟ್ಟ ಬೈಕ್ ಸವಾರ ಕಾಳಗಿ ತಾಲೂಕಿನ ಸಾಲಹಳ್ಳಿ ಗ್ರಾಮದ ಮಲ್ಲಿಕಾರ್ಜುನ ಸುಂಠಾಣ್ ( 27) ಎಂದು ಗುರುತಿಲಾಗಿದೆ.

ಕಲಬುರಗಿಯಿಂದ ಚಿಂಚೋಳಿ ಪಟ್ಟಣಕ್ಕೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್‌, ಬೈಕ್‌ಗೆ ಡಿಕ್ಕಿ ಹೊಡೆದಿದೆ ಪರಿಣಾಮ ಮಲ್ಲಿಕಾರ್ಜುನ ಸುಂಠಾಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!