- Advertisement -
- Advertisement -




ಮಣಿಪಾಲ: ಟ್ರೇಡಿಂಗ್ ಆ್ಯಪ್ನಲ್ಲಿ ಹೂಡಿಕೆ ಮಾಡಿದ ಲಕ್ಷಾಂತರ ರೂ. ಹಣವನ್ನು ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇವಿಚರಣ್ (39) ಎಂಬವರಿಗೆ ಜೂ.15ರಂದು ಅಪರಿಚಿತರು ವಾಟ್ಸಾಪ್ ಗ್ರೂಪಿಗೆ ಸೇರಿಸಿದ್ದು, ಬಳಿಕ ಟ್ರೇಡಿಂಗ್ ಆ್ಯಪ್ನಲ್ಲಿ ದೇವಿಚರಣ್ ಅವರಿಂದ ಹಂತ ಹಂತವಾಗಿ ಒಟ್ಟು 7,20,000ರೂ. ಹಣವನ್ನು ಹೂಡಿಕೆ ಮಾಡಿಸಿದ್ದರು. ಆದರೆ ಅಪರಿಚಿತರು ಈ ಹಣವನ್ನು ವಾಪಾಸ್ಸು ನೀಡದೆ ವಂಚಿಸಿರುವುದಾಗಿ ದೂರಲಾಗಿದೆ.
- Advertisement -