Sunday, June 29, 2025
spot_imgspot_img
spot_imgspot_img

ಕುದ್ದುಪದವು : (ಆ.13) ಹಿಂದೂ ಜಾಗರಣ ವೇದಿಕೆ ಕುದ್ದುಪದವು ವಿಟ್ಲ ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಪಂಜಿನ ಮೆರವಣಿಗೆ

- Advertisement -
- Advertisement -

ಕುದ್ದುಪದವು : ಹಿಂದೂ ಜಾಗರಣ ವೇದಿಕೆ ಕುದ್ದುಪದವು ವಿಟ್ಲದಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಪಂಜಿನ ಮೆರವಣಿಗೆ ಕಾರ್ಯಕ್ರಮವು 13-08-2024 ರಂದು ಸಂಜೆ 6 ಗಂಟೆಗೆ ಸರಿಯಾಗಿ ಕುದ್ದುಪದವು ಜಂಕ್ಷನ್‌‌‌ನಲ್ಲಿ ನಡೆಯಲಿದೆ.

ಮಹೇಶ್ ಕಡಗೆದಾಳು ಸಹ ಸಂಯೋಜಕ್ ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣಪ್ರಾಂತ ಇವರ ದಿಕ್ಸೂಚಿ ಭಾಷಣದೊಂದಿಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಎಲ್ಲಾ ಹಿಂದೂ ಬಾಂಧವರು ಭಾಗವಹಿಸುವಂತೆ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!