- Advertisement -
- Advertisement -


ಮಂಗಳೂರು: ಚಿಲಿಂಬಿಗುಡ್ಡೆ ಮೈದಾನದ ಬಳಿ ಗಾಂಜಾ ಸೇದುತ್ತಿದ್ದ ಯುವಕನನ್ನು ಉರ್ವ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತ ಯುವಕ ನನ್ನು ಪ್ರೀತಂ ಯಾನೆ ಅಭಿ (33) ಎಂದು ಗುರುತಿಸಲಾಗಿದೆ.
ಪ್ರೀತಂನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಕುರಿತು ಎನ್ಡಿಪಿಎಸ್ ಕಾಯ್ದೆಯಡಿ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
- Advertisement -