- Advertisement -
- Advertisement -


ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26 ರಂದು ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಎನ್ಐಎ ಚಾರ್ಜ್ಶೀಟ್ ಸಲ್ಲಿಸಿದೆ.
ಪ್ರಕರಣ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ಗೆ ಆಶ್ರಯ ನೀಡಿದ್ದ ಹಿನ್ನೆಲೆ ಮನ್ಸೂರ್ ಪಾಷಾ ಮತ್ತು ಹೆಚ್ವೈ ರಿಯಾಜ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲಾಗಿದೆ.
ಸಕಲೇಶಪುರದಲ್ಲಿ ಮುಸ್ತಫಾ ಪೈಚಾರ್ಗೆ ಮನ್ಸೂರ್, ರಿಯಾಜ್ ಆಶ್ರಯ ನೀಡಿದ್ದರು. ಮೇ 5ರಂದು ಸಕಲೇಶಪುರದಲ್ಲಿ ಮುಸ್ತಫಾ ನನ್ನು ಬಂಧಿಸಿದ್ದು, ಜೂ.3ರಂದು ಮುಂಬೈ ಏರ್ಪೋರ್ಟ್ನಲ್ಲಿ ರಿಯಾಜ್ ಬಂಧಿಸಲಾಗಿತ್ತು.
.
- Advertisement -