- Advertisement -
- Advertisement -
ವಿಶ್ವ ಹಿಂದೂ ಪರಿಷತ್ ಪ್ರಾಂತ ಪ್ರಮುಖ್ ರಘು ಸಕಲೇಶಪುರ ದಿಕ್ಸೂಚಿ ಭಾಷಣ


ವಿಟ್ಲ : ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿಟ್ಲ ಪ್ರಖಂಡ ಅಖಂಡ ಭಾರತ ಸಂಕಲ್ಪ ದಿನ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ (ವಿಟ್ಲದ ಪ್ರಮುಖ ಬೀದಿಗಳಲ್ಲಿ) ದಿನಾಂಕ : 14-08-2024ನೇ ಬುಧವಾರ ಸಂಜೆ 6:00 ಗಂಟೆಗೆ ನಡೆಯಲಿದೆ.
ಶಿವಪ್ರಕಾಶ್ ಕೆ ವಿ ಮಿತ್ತೂರು ಮಾಜಿ ಸುಭೇದಾರ್ ನಿವೃತ ಸೈನಿಕರು ಇವರ ಸಭಾಧ್ಯಕ್ಷತೆಯಲ್ಲಿ ಜರಗುವ ಈ ಕಾರ್ಯಕ್ರಮದಲ್ಲಿ, ರಘು ಸಕಲೇಶಪುರ ವಿಶ್ವ ಹಿಂದೂ ಪರಿಷದ್, ಪ್ರಾಂತ ಕಾರ್ಯಕಾರಿಣಿ ಸದಸ್ಯರು ದಿಕ್ಸೂಚಿ ಭಾಷಣದೊಂದಿಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -