- Advertisement -
- Advertisement -



ವಿಟ್ಲ: ಚಾಲಕನ ನಿಯಂತ್ರಣ ಕಳೆದು ಕಾರೊಂದು ಅಂಗಡಿ ಮೇಲೆ ಅಪ್ಪಳಿಸಿದ ಪರಿಣಾಮ ಒಬ್ಬ ಗಾಯಗೊಂಡು ಅಂಗಡಿ ಸಂಪೂರ್ಣವಾಗಿ ಹಾನಿಗೊಳಗಾದ ಘಟನೆ ವಿಟ್ಲ-ಕಾಸರಗೋಡು ರಸ್ತೆಯ ಕಾಶಿಮಠ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.
ಉಕ್ಕುಡ ಕಡೆಯಿಂದ ಬಂದ ಇಕೋ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಯೋಗೀಶ ಕಾಶಿಮಠ ಅವರಿಗೆ ಸೇರಿದ ಅಂಗಡಿಗೆ ನುಗ್ಗಿದೆ. ಇದರಿಂದ ಅಂಗಡಿ ಸಂಪೂರ್ಣವಾಗಿ ಧ್ವಂಸಗೊಂಡಿದ್ದು, ಅಂಗಡಿಯಲ್ಲಿದ್ದ ಬೆಲೆಬಾಳುವ ವಸ್ತುಗಳು ಹಾನಿಗೊಂಡಿದೆ ಎಂದು ತಿಳಿದು ಬಂದಿದೆ.
- Advertisement -