Sunday, June 29, 2025
spot_imgspot_img
spot_imgspot_img

ಉರಿಮಜಲು ಜಂಕ್ಷನ್‌ಲ್ಲಿ ಚೂರಿ ಇರಿತ; ಗಾಯಾಳು ಗಂಭೀರ; ಆರೋಪಿ ಮಹಮ್ಮದ್ ಆಫೀಲ್ ಬಂಧನ..!

- Advertisement -
- Advertisement -

ಸಾರ್ವಜನಿಕರ ಎದುರಲ್ಲೇ ಚೂರಿ ಇರಿದ ಘಟನೆ ಉರಿಮಜಲು ಜಂಕ್ಷನ್‌ನಲ್ಲಿ ನಡೆದಿದ್ದು, ಘಟನೆ ನಡೆದ ಎರಡು ಗಂಟೆಯಲ್ಲಿ ಆರೋಪಿ ಮಹಮ್ಮದ್ ಆಫೀಲ್ ನನ್ನು ಬಂಧಿಸುವಲ್ಲಿ ವಿಟ್ಲ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಎಂಎಂಎಸ್ ಆಟೋ ಚಾಲಕ ಶರೀಫ್ ಎಂಬವನಿಗೆ ಇಡ್ಕಿದು ಪಂಚಾಯತ್‌ನ ಎದುರಲ್ಲಿ ಕಾರ್ಯಡಿ ನಿವಾಸಿ ರಾವೂಫ್ ಎಂಬವರ ಪುತ್ರ ಮಹಮ್ಮದ್ ಆಫೀಲ್ ಚೂರಿ ಇರಿದಿದ್ದನು, ಗಂಭೀರ ಗಾಯಗೊಂಡ ಶರೀಫ್‌ನನ್ನು ಸ್ಥಳಿಯರು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ.

- Advertisement -

Related news

error: Content is protected !!