Sunday, June 29, 2025
spot_imgspot_img
spot_imgspot_img

ಇಡ್ಕಿದು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಆಗಿ ನಾಗೇಶ್ ನಾಗರಾಜ್ ಆಯ್ಕೆ

- Advertisement -
- Advertisement -

ಇಡ್ಕಿದು : ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರ್‌ ರವರು ಇಡ್ಕಿದು ಗ್ರಾಮದ ಸಾಮಾನ್ಯ ಕಾರ್ಯಕರ್ತನಾದ ನಾಗೇಶ್ ನಾಗರಾಜ್ ರವರನ್ನು ಇಡ್ಕಿದು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ರಾಗಿ ಆಯ್ಕೆ ಮಾಡಿದ್ದಾರೆ.

ಭಾರತೀಯ ಜನತಾ ಪಕ್ಷದಲ್ಲಿ ಒಬ್ಬ ಕಾರ್ಯಕರ್ತನಾಗಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತನಾಗಿ,ಹಿಂದೂ ಸಂಘಟನೆಗಳಲ್ಲಿ ಹಲವಾರು ವರುಷಗಳ ಕಾಲ ದುಡಿದು ಹಲವಾರು ಧಾರ್ಮಿಕ ಜವಾಬ್ದಾರಿಗಳನ್ನು ನಿರ್ವಹಿಸಿದ ನಾಗೇಶ್ ನಾಗರಾಜ್ ಇವರು ಇಡ್ಕಿದು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಆಗಿ ಆಯ್ಕೆಯಾಗಿರುವುದು ಕಾರ್ಯಕರ್ತರಲ್ಲಿ ಸಂತಸ ತಂದಿದೆ

ಪುತ್ತೂರು ವಿಧಾನಸಭಾ ಮಂಡಲದ ವಿವಿಧ ಶಕ್ತಿಕೇಂದ್ರಗಳ ಪ್ರಮುಖ್‌ ಆಯ್ಕೆ ಪ್ರಕ್ರಿಯೆ ಇಂದು ನಡೆದಿದೆ.

- Advertisement -

Related news

error: Content is protected !!