Saturday, June 28, 2025
spot_imgspot_img
spot_imgspot_img

ಕೆಎಸ್​ಆರ್​ಟಿಸಿ ಬಸ್​​ಗೆ ಖಾಸಗಿ ಬಸ್​ ಡಿಕ್ಕಿ : ಚಾಲಕ ಸಾವು, 9 ಜನರಿಗೆ ಗಾಯ

- Advertisement -
- Advertisement -

ಕೆಎಸ್​ಆರ್​ಟಿಸಿ ಬಸ್​​ಗೆ ಖಾಸಗಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್​ ಚಾಲಕ ಸಾವನ್ನಪ್ಪಿದ್ದು, 9 ಪ್ರಯಾಣಿಕರಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಹರಾಪೂರ ಗ್ರಾಮದ ಬಳಿ ನಡೆದಿದೆ.

ಪುಂಡಲೀಕ್​ (36) ಮೃತ ಖಾಸಗಿ ಬಸ್​ ಚಾಲಕ. ಅಪಘಾತದ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಕ್ಯಾಮರಾದಲ್ಲಿ ಸೆರೆ ಆಗಿದೆ. ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಿಂದ ಯಾದಗಿರಿ ಕಡೆಗೆ ಕೆಎಸ್​ಆರ್​ಟಿಸಿ ಬಸ್​ ಹೊರಟಿತ್ತು. ಬೆಂಗಳೂರಿನಿಂದ ಕಲಬುರಗಿಯತ್ತ ಖಾಸಗಿ ಬಸ್ ಹೊರಟಿತ್ತು. ಈ ಹರಾಪೂರ ಗ್ರಾಮದ ಬಳಿ ಡಿಕ್ಕಿ ಹೊಡೆದಿವೆ. ಗಾಯಾಳುಗಳಿಗೆ ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

Related news

error: Content is protected !!