- Advertisement -
- Advertisement -
ಬೆಂಗಳೂರು(ನ.1): ರಾಜ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಅಧಿಕೃತ ನಿವಾಸ ಕಾವೇರಿಯಲ್ಲಿ ಯಡಿಯೂರಪ್ಪ ಎಲ್ಲರ ಪರವಾಗಿ ಪುಷ್ಪ ನಮನ ಸಲ್ಲಿಸಿದರು.
ಕೊರೋನಾದಿಂದ ರಾಜ್ಯದಲ್ಲಿ ಈ ಬಾರಿ ಸರಳವಾಗಿ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. 65 ಸಾಧಕರಿಗೆ ಇಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ನಡೆಯಲಿದೆ.
- Advertisement -