- Advertisement -
- Advertisement -




ವಿಧಾನಪರಿಷತ್ ಚುನಾವಣೆಯ ಹಿನ್ನೆಯಲ್ಲಿ ನೀತಿ ಸಂಹಿತೆ ಜಾರಿ ಇರುವ ಕಾರಣ ಪುತ್ತೂರು ಶಾಸಕರ ಕಚೇರಿಯನ್ನು ನೀತಿಸಂಹಿತೆ ಮುಗಿಯುವ ತನಕ ಮುಚ್ಚಲಾಗಿದೆ.
ಈ ಕಾರಣಕ್ಕೆ ಪ್ರತೀ ಸೋಮವಾರ ನಡೆಯುವ ಶಾಸಕ ಅಶೋಕ್ ಕುಮಾರ್ ರೈ ಶಾಸಕರ ಚುನಾವಣಾ ಕಚೇರಿ ( ದರ್ಬೆ ಬೈಪಾಸ್ ಬಳಿ) ಲಭ್ಯರಿರುತ್ತಾರೆ. ಸ್ಥಳ ಬದಲಾವಣೆಯನ್ನು ಗಮನಿಸಿ ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -