Friday, June 27, 2025
spot_imgspot_img
spot_imgspot_img

ಮಹಾರಾಷ್ಟ್ರ ಸರ್ಕಾರ ರಿಪಬ್ಲಿಕ್ ಸುದ್ದಿ ವಾಹಿನಿಯ ಮೇಲೆ ನಡೆಸಿರುವ ದಾಳಿ-ಅಮಿತ್ ಶಾ ಖಂಡನೆ

- Advertisement -
- Advertisement -

ನವದೆಹಲಿ(ನ.4): ಮಹಾರಾಷ್ಟ್ರ ಸರ್ಕಾರ ರಿಪಬ್ಲಿಕ್ ಸುದ್ದಿ ವಾಹಿನಿಯ ಮೇಲೆ ನಡೆಸಿರುವ ದಾಳಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಖಂಡಿಸಿದ್ದಾರೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಅಧಿಕಾರದ ದುರುಪಯೋಗ ನಡೆಸಿವೆ.

ಪ್ರಜಾಪ್ರಭುತ್ವ ವ್ಯವಸ್ಥೆಗೆ ಅವಮಾನ ಮಾಡಿವೆ ಎಂದು ಅಮಿತ್ ಶಾ ಟೀಕಿಸಿದ್ದಾರೆ. ಮಹಾರಾಷ್ಟ್ರ ಸರ್ಕಾರದ ಕ್ರಮ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಭದ ಮೇಲಿನ ದಾಳಿ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಈ ಬೆಳವಣಿಗೆ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದೆ. ಇದು ಕೊನೆಗೊಳ್ಳಬೇಕು ಎಂದು ಅಮಿತ್ ಶಾ ಹೇಳಿದ್ದಾರೆ.

- Advertisement -

Related news

error: Content is protected !!