- Advertisement -
- Advertisement -



ವಿಟ್ಲ: ಹೃದಯಘಾತದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಚಂದಳಿಕೆಯಲ್ಲಿ ನಡೆದಿದೆ.
ಮುದೂರು ಚಂದಳಿಕೆ ನಿವಾಸಿ ಪೂವಪ್ಪ ಗೌಡ (53 ) ಮೃತ ವ್ಯಕ್ತಿ.
ಮೇಸ್ತ್ರಿ ವೃತ್ತಿ ಮಾಡುತ್ತಿದ್ದ ಇವರಿಗೆ ಇವತ್ತು ಬೆಳಿಗ್ಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ವಿಟ್ಲ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಮನೆಮಂದಿ ಕರೆದುಕೊಂಡು ಹೋಗಿದ್ದು, ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಅವರು ಪತ್ನಿ ಹಾಗೂ ಮಗ , ಮಗಳು ಮತ್ತು ಸಹೋದರರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
- Advertisement -