Sunday, June 29, 2025
spot_imgspot_img
spot_imgspot_img

ಪಡಿಬಾಗಿಲು : (ನ. 16) ದ.ಕ.ಜಿ.ಪಂ.ಹಿ. ಪ್ರಾಥಮಿಕ ಶಾಲೆ ಪಡಿಬಾಗಿಲು ಶಾಲಾ ನೂತನ ಕೊಠಡಿಗಳ ಉದ್ಘಾಟನಾ ಸಮಾರಂಭ

- Advertisement -
- Advertisement -

ಪಡಿಬಾಗಿಲು : ದ.ಕ.ಜಿ.ಪಂ.ಹಿ. ಪ್ರಾಥಮಿಕ ಶಾಲೆ ಪಡಿಬಾಗಿಲು ಶಾಲೆಯ ನೂತನ ವಿವೇಕ ತರಗತಿ ಕೊಠಡಿ ಹಾಗೂ MRPL ಸಂಸ್ಥೆಯ ಅನುದಾನದಿಂದ ಶಾಲಾ ನೂತನ ಕೊಠಡಿಗಳ ಉದ್ಘಾಟನಾ ಸಮಾರಂಭವು 16-11-2024ನೇ ಶನಿವಾರ ಬೆಳಿಗ್ಗೆ 11-45ಕ್ಕೆ ನಡೆಯಲಿದೆ.

ಯು. ಟಿ. ಖಾದರ್ ಫರೀದ್ ಸಭಾಧ್ಯಕ್ಷರು, ಕರ್ನಾಟಕ ವಿಧಾನ ಸಭೆ ಇವರ ಘನ ಉಪಸ್ಥಿತಿಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ
ದಿನೇಶ್ ಗುಂಡೂರಾವ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಕರ್ನಾಟಕ ಸರಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ನಡೆಸಲಿದ್ದಾರೆ , ಮಧು ಬಂಗಾರಪ್ಪ ಎಸ್‌. ಸಚಿವರು, ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ಇವರ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ನಡೆಯಲಿದೆ

ವಿವೇಕ ಕೊಠಡಿಯ ಉದ್ಘಾಟನೆಯನ್ನು ಅಶೋಕ್ ಕುಮಾರ್ ರೈ ಶಾಸಕರು, ಪುತ್ತೂರು ವಿಧಾನಸಭಾ ಕ್ಷೇತ್ರ ಹಾಗೂ ಶಾಲಾ ನೂತನ ಕೊಠಡಿಗಳ ಉದ್ಘಾಟನೆಯನ್ನು ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸದರು, ಲೋಕಸಭೆ ದಕ್ಷಿಣ ಕನ್ನಡ ಜಿಲ್ಲೆ ಮತ್ತು ರಾಜೇಶ್ ನಾಯ್ಕ್ ಯು. ಶಾಸಕರು, ಬಂಟ್ವಾಳ ವಿಧಾನಸಭಾ ಕ್ಷೇತ್ರ ಇವರುಗಳು ನಡೆಸಲಿದ್ದಾರೆ.

ರಾಘವ ಮಣಿಯಾಣಿ ಅಧ್ಯಕ್ಷರು, ಕೇಷು ಗ್ರಾಮ ಪಂಚಾಯತ್, ಕೇಪು ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಗಣ್ಯ ಅತಿಥಿಗಳಾಗಿ ಮಂಜುನಾಥ ಭಂಡಾರಿ ವಿಧಾನ ಪರಿಷತ್ ಸದಸ್ಯರು ಕರ್ನಾಟಕ ಸರಕಾರ, ಎಸ್. ಎಲ್. ಭೋಜೇಗೌಡ ವಿಧಾನ ಪರಿಷತ್ ಸದಸ್ಯರು ಕರ್ನಾಟಕ ಸರಕಾರ, ಹರೀಶ್ ಕುಮಾರ್ ವಿಧಾನ ಪರಿಷತ್ ಸದಸ್ಯರು ಕರ್ನಾಟಕ ಸರಕಾರ, ಧನಂಜಯ ಸರ್ಜ ವಿಧಾನ ಪರಿಷತ್ ಸದಸ್ಯರು ಕರ್ನಾಟಕ ಸರಕಾರ, ಕಿಶೋರ್ ಕುಮಾರ್ ಪುತ್ತೂರು ವಿಧಾನ ಪರಿಷತ್ ಸದಸ್ಯರು ಕರ್ನಾಟಕ ಸರಕಾರ, ಐವನ್ ಡಿಸೋಜ ವಿಧಾನ ಪರಿಷತ್ ಸದಸ್ಯರು ಕರ್ನಾಟಕ ಸರಕಾರ ಬೇಬಿ ಕುಂದರ್ ಅಧ್ಯಕ್ಷರು, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ , ಕೃಷ್ಣ ಹೆಗಡೆ GGM., MRPL, ಮಂಜುನಾಥನ್ ಎಂ.ಬಿ. ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಂಟ್ವಾಳ ತಾಲೂಕು, ನೋಣಯ್ಯ ನಾಯ್ಕ ಸಹಾಯಕ ನಿರ್ದೇಶಕರು, ಅಕ್ಷರ ದಾಸೋಹ ಬಂಟ್ವಾಳ, ಜಗಜೀವನ್ ರಾಮ್ ಶೆಟ್ಟಿ ಸದಸ್ಯರು, ಕೇಷು ಗ್ರಾಮ ಪಂಚಾಯತ್ ,ಪುರುಷೋತ್ತಮ ಗೌಡ
ಸದಸ್ಯರು, ಕೇಪು ಗ್ರಾಮ ಪಂಚಾಯತ್, ಮೋಹಿನಿ ಸದಸ್ಯರು, ಕೇಪು ಗ್ರಾಮ ಪಂಚಾಯತ್, ವಿಶಾಲಾಕ್ಷಿ ಸದಸ್ಯರು, ಕೇಷು ಗ್ರಾಮ ಪಂಚಾಯತ್ ,ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಮಾಜಿ ಅಧ್ಯಕ್ಷರು, ಕೇಪು ಗ್ರಾಮ ಪಂಚಾಯತ್ ,ಪ್ರಭಾಕರ ಶೆಟ್ಟಿ ದಂಬೆಕಾನ ಅಧ್ಯಕ್ಷರು ವಿದ್ಯಾಸಿರಿ ಶಿಕ್ಷಣ ಕೇಂದ್ರ ಪಡಿಬಾಗಿಲು, ಶಿವಪ್ರಸಾದ್ ಶೆಟ್ಟಿ ಜಿಲ್ಲಾಧ್ಯಕ್ಷರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲೆ,ಉಮಾನಾಥ ರೈ ಅಧ್ಯಕ್ಷರು, ಕರ್ನಾಟಕ ಸರ್ಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು, ಜಯರಾಮ ಅಧ್ಯಕ್ಷರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬಂಟ್ವಾಳ ತಾಲೂಕು, ಸುಧಾ ಶಿಕ್ಷಣ ಸಂಯೋಜಕರು, ಶಾಲಾ ಶಿಕ್ಷಣ ಇಲಾಖೆ ಬಂಟ್ವಾಳ, ವಿಟ್ಲ ವಲಯ ಇವರುಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!