Monday, June 30, 2025
spot_imgspot_img
spot_imgspot_img

ಮಂಗಳೂರು: ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಮತ್ತು ಕಂದಾಯ ಇಲಾಖೆ ದಾಳಿ; 5 ದೋಣಿ ವಶಕ್ಕೆ..!

- Advertisement -
- Advertisement -

ಮಂಗಳೂರು: ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಗಣಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಗುರುಪುರ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದರು.

ಈ ಸಂದರ್ಭ ಸ್ಥಳದಲ್ಲಿದ್ದ 5 ದೋಣಿಗಳನ್ನು ಒಂದು ಮೋಟಾರು, ಗ್ಯಾಸ್ ಸಿಲಿಂಡರ್‌ ವಶಪಡಿಸಲಾಯಿತು. ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ್‌ರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ತಹಶೀಲ್ದಾ‌ರ್ ಪ್ರಶಾಂತ್ ಪಾಟೀಲ್, ಗಣಿ ಇಲಾಖೆಯ ಭೂವಿಜ್ಞಾನಿ ಗಿರೀಶ್ ಮೋಹನ್ ಮತ್ತಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!