Saturday, June 28, 2025
spot_imgspot_img
spot_imgspot_img

ಮಂಗಳೂರು: ಮುಂಜಾನೆ ಸುರಿದ ಧಾರಾಕಾರ ಮಳೆಗೆ ಜ್ಯೋತಿ ರಸ್ತೆ ಜಲಾವೃತ: ವಾಹನ ಸೇರಿದಂತೆ ಪ್ರಯಾಣಿಕರ ಪರದಾಟ

- Advertisement -
- Advertisement -

ಮಂಗಳೂರು ಬೆಳಿಗ್ಗೆ ಸುರಿದ ಧಾರಾಕಾರ ಮಳೆಗೆ ಮಂಗಳೂರಿನ ಕೆಲವು ಪ್ರದೇಶಗಳು ಜಲಾವೃತಗೊಂಡಿದೆ.

ಸರಿ ಸುಮಾರು 1 ಗಂಟೆಗಳ ಕಾಲ ಬಿಡದೆ ಸುರಿದ ಮಳೆಗೆ ಮಂಗಳೂರಿನ ಹೃದಯಭಾಗ ಜ್ಯೋತಿಯಲ್ಲಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ವಾಹನಗಳು ಮತ್ತು ಪ್ರಯಾಣಿಕರು ಪರದಾಡುವಂತಾಗಿತ್ತು. ಈ ರಸ್ತೆಯ ಶೋಚನೀಯ ಪರಿಸ್ಥಿತಿ ಕಂಡು ಬೆಳ್ಳಂಬೆಳಗ್ಗೆಯೇ ಪ್ರಯಾಣಿಕರು ಆಕ್ರೋಶ ಭರಿತ ಭಾವನೆ ವ್ಯಕ್ತ ಪಡಿಸಿದ್ದಾರೆ.

- Advertisement -

Related news

error: Content is protected !!