Monday, July 7, 2025
spot_imgspot_img
spot_imgspot_img

ಅಲಂಕಾರು: ಜೆಸಿಐ ತರಬೇತುದಾರ, ಮುಖ್ಯಶಿಕ್ಷಕ,ನಿರೂಪಕ ಪ್ರದೀಪ್ ಬಾಕಿಲ ನಿಧನ

- Advertisement -
- Advertisement -

ಪುತ್ತೂರು: ಅಲಂಕಾರು ಬಾಕಿಲ ನಿವಾಸಿ ಜೆಸಿಐ ನತರಬೇತುದಾರ ಶಾಂತಿನಗರ ಶಾಲಾ ಪ್ರಭಾರ ಮುಖ್ಯ ಗುರು ಪ್ರದೀಪ್ ಬಾಕಿಲ(42) ನಿಧನರಾದ ಘಟನೆ ನಡೆದಿದೆ.

ಪ್ರದೀಪ್ ರವರ ಮೃತದೇಹ ಮನೆಯಂಗಳದ ಶೆಡ್ ನಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ಹೃದಯಾಘಾತ ಸಂಭವಿಸಿರಬಹುದು ಎಂದು ಹೇಳಲಾಗಿತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

- Advertisement -

Related news

error: Content is protected !!