Thursday, July 30, 2026
spot_imgspot_img
spot_imgspot_img

ಸುಳ್ಯ: ಓಮಿನಿ ಕಾರು – ಲಾರಿ ಅಪಘಾತ; ಕರ್ಲಪ್ಪಾಡಿಯ ಮಹಮ್ಮದ್ ಕುಂಞ ಮೃತ್ಯು

- Advertisement -
- Advertisement -

ಸುಳ್ಯ: ಸುಳ್ಯ – ಕಾಸರಗೋಡು ರಸ್ತೆಯ ಕುಂಟಾರು – ಮುರೂರು ಮಧ್ಯೆ ಓಮಿನಿ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತ.

ಅಪಘಾತದಲ್ಲಿ ಅಜ್ಜಾವರ ಕರ್ಲಪ್ಪಾಡಿಯ ಮಹಮ್ಮದ್ ಕುಂಞಯವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಬದಿಯಡ್ಕಕ್ಕೆ ಮಗನನ್ನು ಬಿಟ್ಟು ಬರುತ್ತಿರುವಾಗ ಈ ಅಪಘಾತ ನಡೆದಿದೆ.

- Advertisement -

Related news

error: Content is protected !!