- Advertisement -
- Advertisement -






ಪುತ್ತೂರು ನಗರಸಭೆಯ 2022-2023ನೇ ಸಾಲಿನ ಮಾನ್ಯ ಮುಖ್ಯಮಂತ್ರಿಗಳ ಅಮೃತ ನಗರೊತ್ದಾನ ಹಂತ 4 (ಮುನಿಸಿಪಾಲಿಟಿ) ಯೋಜನೆಯ ಸಹಾಯಧನ ಬಿಡುಗಡೆಗೆ ಕರ್ನಾಟಕ ಸರಕಾರದ ವಿಳಂಬ ನೀತಿಯನ್ನು ಖಂಡಿಸಿ ಪ್ರತಿಭಟನಾ ಸಭೆಯು ಕಿಲ್ಲೆ ಮೈದಾನದ ಅಮರ್ ಜವಾನ್ ಜ್ಯೋತಿಯ ಬಳಿ ಡಿ.16ನೇ ಸೋಮವಾರ ಬೆಳಿಗ್ಗೆ 10:00 ಗಂಟೆಗೆ ನಡೆಯಲಿದೆ ಎಂದು ಬಿಜೆಪಿ ಪುತ್ತೂರು ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ ಪಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -