Sunday, June 29, 2025
spot_imgspot_img
spot_imgspot_img

ಕಾಸರಗೋಡು: ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ..!

- Advertisement -
- Advertisement -

ಕಾಸರಗೋಡು: ಪ್ಲಸ್ ಟು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತೃಕ್ಕರಿಪುರದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಉದಿನೂರು ಸರಕಾರಿ ಹಯರ್ ಸೆಕಂಡರಿ ಶಾಲಾ ವಿದ್ಯಾರ್ಥಿಬಿ ಕೆ . ಮೀರಾ ( 17) ಎಂದು ಗುರುತಿಸಲಾಗಿದೆ.

ಮನೆಯಲ್ಲಿ ನೇಣು ಬಿಗಿದು ಈ ಕೃತ್ಯ ನಡೆಸಿದ್ದಾಳೆ. ಅಸೌಖ್ಯದಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ತೃಕ್ಕರಿಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!