Thursday, July 30, 2026
spot_imgspot_img
spot_imgspot_img

ಕಾರು- ಬೈಕ್ ಅಪಘಾತ; ಸವಾರ ಮೃತ್ಯು

- Advertisement -
- Advertisement -

ಬೈಕಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಗುರುವಾರ ಚಿಕ್ಕಮಗಳೂರುಜಿಲ್ಲೆಯ ಎನ್.ಆರ್ ಪುರದಲ್ಲಿ ನಡೆದಿದೆಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಶಾಜಿ ಎಂಬವರ ಪುತ್ರ ಸಜೇಶ್ (26) ಮೃತ ಯುವಕ. ಎನ್.ಆರ್ ಪುರ ಬಳಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಕೆಲಸಕ್ಕೆ ಇವರು ತೆರಳಿದ್ದರು ಎನ್ನಲಾಗಿದೆ.ಗುರುವಾರ ಮಧ್ಯಾಹ್ನ ಊಟಕ್ಕೆ ತೆರಳುತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕಿಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಗುರುವಾರ ಮಧ್ಯಾಹ್ನ ಊಟಕ್ಕೆ ತೆರಳುತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕಿಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!