Monday, June 30, 2025
spot_imgspot_img
spot_imgspot_img

ವಿಟ್ಲ : ಜೈನಬಸದಿಗೆ ಅರ್ಕುಳದಿಂದ ಭಗವಾನ್ ಚಂದ್ರನಾಥ ಸ್ವಾಮಿಯ ಮೂರ್ತಿ ಆಗಮನವಿಟ್ಲ ನಾಗರಿಕರಿಂದ ಅದ್ದೂರಿ ಸ್ವಾಗತ

- Advertisement -
- Advertisement -

ವಿಟ್ಲ ಬಸದಿಯ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸನ್ನಿಧಿಯಲ್ಲಿ ನಡೆಯಲಿರುವ ಪಂಚಕಲ್ಯಾಣ ಮಹೋತ್ಸವದಲ್ಲಿ ಪ್ರತಿಷ್ಠಾಪಿಸಲ್ಪಡುತ್ತಿರುವ ಶ್ರೀ ಚಂದ್ರನಾಥ ಸ್ವಾಮಿಯ ನೂತನ ಜಿನಬಿಂಬದ ಶೋಭಾ ಯಾತ್ರೆಯು ದಿನಾಂಕ 02-02-2025 ಆದಿತ್ಯವಾರ ಬೆಳಗ್ಗೆ 8:45ಕ್ಕೆ ವಿಟ್ಲಕ್ಕೆ ಆಗಮಿಸಲಿದೆ.

ವಿಟ್ಲದ ನಾಗರಿಕರು ಮಂಗಳೂರು ರಸ್ತೆಯಲ್ಲಿ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಹಿಂಬಾಗ ಸ್ವಾಗತಿಸಿ, ಕುಣಿತ ಭಜನೆ, ಚೆಂಡೆ ವಾದ್ಯಗಳೊಂದಿಗೆ ಶೋಭಾ ಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ. ಕಾರ್ಯಕ್ರಮವು ಉಪಹಾರದೊಂದಿಗೆ ಕೊನೆಗೊಳ್ಳುತ್ತದೆ.

- Advertisement -

Related news

error: Content is protected !!