Sunday, June 28, 2026
spot_imgspot_img
spot_imgspot_img

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರಿಂದ ಕರಸೇವೆ- ಕೇಸರಿ ಶಲ್ಯ ನೀಡುವ ಮೂಲಕ ಚಾಲನೆ

- Advertisement -
- Advertisement -

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯ ಸುತ್ತ ಅಭಿವೃದ್ಧಿಗಾಗಿ ಭಕ್ತರಿಂದ ಕರಸೇವೆ ಹಮ್ಮಿಕೊಂಡಿದ್ದು, ಕೇಸರಿ ಶಲ್ಯ ನೀಡಿ ಚಾಲನೆ ನೀಡಲಾಯಿತು.

ಡಾ. ಸುರೇಶ ಪುತ್ತೂರಾಯ ಅವರು ಕೇಸರಿ ಶಲ್ಯವನ್ನು ಭಕ್ತರಿಗೆ ವಿತರಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಸಹಿತ ಸದಸ್ಯರು ಹಾಗು ಭಕ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!