- Advertisement -
- Advertisement -





ವಿಟ್ಲ: (ಫೆ.23) ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು, ಮಂಗಳೂರು ಗ್ರಾಮಾಂತರ ಜಿಲ್ಲೆ ಆಶ್ರಯದಲ್ಲಿ ಸ್ವಾಮೀ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರಬೋಸ್ ಇವರುಗಳ ಜನ್ಮ ಜಯಂತಿಯ ಪ್ರಯುಕ್ತ ಹಿಂದೂ ಯುವ ಸಮಾವೇಶವು ಫೆ.23ನೇ ಆದಿತ್ಯವಾರ ಮಧ್ಯಾಹ್ನ ಜೈ ಬಸದಿಯಿಂದ ಪಂಚಲಿಂಗೇಶ್ವರ ದೇವಸ್ಥಾನದವರೆಗೆ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -