- Advertisement -
- Advertisement -





ಪುತ್ತೂರು: ಎರಡು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಕಾವು ಸಮೀಪದ ಅಮ್ಮಿನಡ್ಕದಲ್ಲಿ ನಡೆದಿದೆ.
ದನ ಅಡ್ಡ ಹಿನ್ನಲೆ ಕಾರು ಚಾಲಕ ಹಠಾತ್ ಬ್ರೇಕ್ ಹಾಕಿದ್ದು, ಈ ವೇಳೆ ಸರಣಿ ಅಪಘಾತ ಸಂಭವಿಸಿದೆಂದು ತಿಳಿದು ಬಂದಿದೆ.ಕಾರುಗಳಿಗೆ ಹಾನಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ ಎಂದು ವರದಿಯಾಗಿದೆ.
- Advertisement -








