Friday, September 11, 2026
spot_imgspot_img
spot_imgspot_img

ವಿಟ್ಲ: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು

- Advertisement -
- Advertisement -

ವಿಟ್ಲ: ವ್ಯಕ್ತಿಯೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಮುನ್ನೂರು ನ ಅಲಂಗಾರು ಎಂದು ತಿಳಿದು ಬಂದಿದೆ.ಮೃತರನ್ನು ರಮೇಶ್ ಪಲ್ಲೆದಗುರಿ (37) ಎಂದು ಗುರುತಿಸಲಾಗಿದೆ.

ಕೂಲಿ ಕೆಲಸ ಮಾಡಿಕೊಂಡಿದ್ದ ರಮೇಶ್ ನಿನ್ನೆ ಕೆರೆಗೆ ಹಾರಿದ್ದರು ಇಂದು ಅವರ ಮೃತದೇಹ ಪತ್ತೆಯಾಗಿದೆ.ಮೃತರು ಪತ್ನಿ ಹಾಗು ಓರ್ವ ಪುತ್ರನನ್ನು ಅಗಲಿದ್ದಾರೆ.ಶವವನ್ನು ಪ್ರೆಂಡ್ಸ್ ವಿಟ್ಲದ ಮುರಳೀದರ ಮತ್ತು ತಂಡದವರು ಕೆರೆಯಿಂದ ಮೇಲಕ್ಕೆತ್ತಿದರು.

- Advertisement -

Related news

error: Content is protected !!