- Advertisement -
- Advertisement -



ಕಚ್ಚಾ ಬಾಂಬ್ ಸ್ಫೋಟಗೊಂಡು ಮೂವರು ಸಿಆರ್ಪಿಎಫ್ ಸಿಬ್ಬಂದಿ ಗಾಯಗೊಂಡಿರುವ ಬಗ್ಗೆ ಜಾರ್ಖಂಡ್ನ ಪಶ್ಚಿಮ ಸಿಂಘಬಮ್ ಜಿಲ್ಲೆಯಲ್ಲಿ ನಡೆದಿದೆ. .
ಮನೋಹರ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸರಂದಾ ಅರಣ್ಯದ ಬಲಿವಾದಲ್ಲಿ ಈ ದುರಂತ ಸಂಭವಿದ್ದು, ಸಿಆರ್ಪಿಎಫ್ 197 ಬೆಟಾಲಿಯನ್ ಸಿಬ್ಬಂದಿ ಶೋಧ ಕಾರ್ಯಾಚರಣೆಗಾಗಿ ತೆರಳಿದ್ದಾಗ ಅವಘಡ ಸಂಭವಿಸಿದೆ. ಈ ವೇಳೆ ಕಚ್ಚಾ ಬಾಂಬ್ ಸ್ಪೋಟಗೊಂಡಿದೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ರಾಂಚಿಗೆ ಏರ್ ಲಿಫ್ಟ್ ಮಾಡಲಾಗಿದೆ
- Advertisement -